ಸಾಹಿತಿ ಕಲ್ಯಾಣ್ ದಂಪತಿ ಕಲಹ ಪ್ರಕರಣದ ಆರೋಪಿ ಕೋರ್ಟ್ ಆವರಣದಲ್ಲಿ ಆತ್ಮಹತ್ಯೆ

Update: 2020-10-29 13:56 GMT
ಗಂಗಾ ಕುಲಕರ್ಣಿ

ಕೊಪ್ಪಳ, ಅ.29: ಚಿತ್ರ ಸಾಹಿತಿ ಕೆ ಕಲ್ಯಾಣ್ ದಾಂಪತ್ಯದಲ್ಲಿ ಬಿರುಕು ಮೂಡಿಸಿದ್ದ ಆರೋಪ ಹೊತ್ತಿದ್ದ ಗಂಗಾ ಕುಲಕರ್ಣಿ ಅಲಿಯಾಸ್ ಜ್ಯೋತಿ ಕುಲಕರ್ಣಿ ಕೊಪ್ಪಳದ ಕುಷ್ಟಗಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕುಷ್ಟಗಿ ನ್ಯಾಯಾಲಯದ ಆವರಣದಲ್ಲಿ ವಿಷ ಸೇವಿಸಿ ಗಂಗಾ ಕುಲಕರ್ಣಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗಾ ಕುಲಕರ್ಣಿ ವಿಚಾರಣೆಗೆ ಕುಷ್ಟಗಿ ನ್ಯಾಯಾಲಯಕ್ಕೆ ಬಂದಿದ್ದರು. ಈ ಸಂದರ್ಭದಲ್ಲಿ ನ್ಯಾಯಾಲಯದ ಆವರಣದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News