ಭೂ ಸುಧಾರಣೆಗಳ ತಿದ್ದುಪಡಿ ಅಧ್ಯಾದೇಶಕ್ಕೆ ರಾಜ್ಯಪಾಲರ ಒಪ್ಪಿಗೆ

Update: 2020-11-03 16:56 GMT

ಬೆಂಗಳೂರು, ನ. 3: ಕರ್ನಾಟಕ ಭೂ ಸುಧಾರಣೆಗಳ (ಎರಡನೇ ತಿದ್ದುಪಡಿ) ಅಧ್ಯಾದೇಶಕ್ಕೆ ರಾಜ್ಯಪಾಲರು ಒಪ್ಪಿಗೆ ನೀಡಿದ್ದು ಅಧಿಕೃತವಾಗಿ ಆದೇಶ ಹೊರಡಿಸಲಾಗಿದೆ.

1976ರ ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ. 70, 79 ಎ, ಬಿ, ಸಿ ಸಹಿತ ವಿವಿಧ ತಿದ್ದುಪಡಿ ತರಲಾಗಿದೆ. ಪ್ರತಿಪಕ್ಷಗಳು ಹಾಗೂ ರಾಜ್ಯದ ರೈತರ ವಿರೋಧದ ನಡುವೆ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಅಧ್ಯಾದೇಶ ಜಾರಿಗೆ ಬರಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News