ಅತಿಥಿ ಉಪನ್ಯಾಸಕರ ವೇತನ ಬಿಡುಗಡೆ: ಡಿಸಿಎಂ ಅಶ್ವತ್ಥ ನಾರಾಯಣ

Update: 2020-11-13 14:21 GMT

ಬೆಂಗಳೂರು, ನ.13: ಅತಿಥಿ ಉಪನ್ಯಾಸಕರ 5 ತಿಂಗಳ ಬಾಕಿ ವೇತನವನ್ನು ಸರಕಾರದಿಂದ ಬಿಡುಗಡೆಗೊಳಿಸಲಾಗಿದೆ. ಅತಿಥಿ ಉಪನ್ಯಾಸಕರ ಆರ್ಥಿಕ ಭದ್ರತೆ ಹಾಗೂ ಹಿತರಕ್ಷಣೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ನಮ್ಮ ಸರಕಾರ ಸದಾ ಬದ್ಧವಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಟ್ವೀಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News