`ಮರಾಠ ಅಭಿವೃದ್ಧಿ ಪ್ರಾಧಿಕಾರ' ಸ್ಥಾಪಿಸಲು ಸಿಎಂ ಯಡಿಯೂರಪ್ಪ ಸೂಚನೆ

Update: 2020-11-14 16:34 GMT

ಬೆಂಗಳೂರು, ನ. 14: ರಾಜ್ಯದಲ್ಲಿ ಮರಾಠ ಜನಾಂಗದವರು ಹೆಚ್ಚಿನ ಸಂಖ್ಯೆಯಲ್ಲಿ ಇರುವುದರಿಂದ ಈ ಸಮಾಜದ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ಧಾರ್ಮಿಕ ಅಭಿವೃದ್ಧಿಗೆ ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ಸ್ಥಾಪಿಸಲು ಕ್ರಮ ವಹಿಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

ಶನಿವಾರ ಈ ಸಂಬಂಧ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿಯವರಿಗೆ ಪತ್ರ ಬರೆದಿರುವ ಯಡಿಯೂರಪ್ಪನವರು, ಸದರಿ ಪ್ರಾಧಿಕಾರಕ್ಕೆ 50 ಕೋಟಿ ರೂಪಾಯಿ ಅನುದಾನವನ್ನು ಆರ್ಥಿಕ ಇಲಾಖೆಯ ಸಹಮತಿಯೊಂದಿಗೆ ಮೀಸಲಿಡಬೇಕು ಎಂದು ನಿರ್ದೇಶನ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News