ಕನ್ನಂಗಾರ್ ಜುಮ್ಮಾ ಮಸೀದಿಗೆ ಆಡಳಿತಾಧಿಕಾರಿ ನೇಮಕ

Update: 2020-11-20 03:45 GMT

ಪಡುಬಿದ್ರಿ :  ಕಣ್ಣಂಗಾರ್ ಜುಮಾ ಮಸೀದಿಗೆ ಆಡಳಿತಾಧಿಕಾರಿಯಾಗಿ ನೇಮಕ ಮಾಡಲಾಗಿದೆ.

ಮಸೀದಿಯ ಆಡಳಿತ ಸಮಿತಿಯನ್ನು ಕರ್ನಾಟಕ ಉಚ್ಛ ನ್ಯಾಯಾಲಯದ ಆದೇಶದಂತೆ ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ವಜಾಗೊಳಿಸಿದೆ. ಆಡಳಿತಾಧಿಕಾರಿಯಾಗಿ ದ. ಕ. ಜಿಲ್ಲೆಯ ಉಳ್ಳಾಲ ಹರೇಕಳದ ಸೆಯ್ಯದ್ ಮದನಿ ಉರ್ದು ಶಾಲೆಯ ಮುಖ್ಯೋಪಾಧ್ಯಾಯರಾದ  ಕೆ. ಮೊಯ್ದಿನ್ ಕುಂಞಿ ಮಂಜನಾಡಿ ಇವರನ್ನು ಆಡಳಿತಾಧಿಕಾರಿಯಾಗಿ ನೇಮಕ ಮಾಡಿ ಆದೇಶಿಸಿದ ಹಿನ್ನೆಲೆಯಲ್ಲಿ ಅವರು ನ. 12 ರಿಂದ ಆಡಳಿತಾಧಿಕಾರಿ ಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News