ನ. 27ರಂದು ವಾರ್ಷಿಕ ಮಹಾಸಭೆ

Update: 2020-11-23 11:46 GMT

ಉಡುಪಿ, ನ.23: ಉಡುಪಿ ಜನಸೇವಾ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಅಧ್ಯಕ್ಷ ಇರ್ಶಾದುಲ್ಲಾ ಆದಿಲ್ ಅಧ್ಯಕ್ಷತೆಯಲ್ಲಿ ನ.27ರಂದು ಸಂಜೆ 4:30ಕ್ಕೆ ಹೂಡೆಯ ಸಾಲಿಹಾತ್ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ವ್ಯವಸ್ಥಾಪಕ ಪ್ರಶಾಂತ್ ಮೊಗವೀರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News