ಸಿಎಂ ಯಡಿಯೂರಪ್ಪರ ಮಾಧ್ಯಮ ಸಲಹೆಗಾರರಾಗಿ ಎನ್. ಭೃಂಗೀಶ್ ನೇಮಕ
Update: 2020-11-25 06:49 GMT
ಬೆಂಗಳೂರು : ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮಾಧ್ಯಮ ಸಲಹೆಗಾರರಾಗಿ ಎನ್. ಭೃಂಗೀಶ್ ಅವರನ್ನು ನೇಮಕ ಮಾಡಿ ಆದೇಶಿಸಲಾಗಿದೆ.
ಎನ್. ಭೃಂಗೀಶ್ ಅವರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನಿರ್ದೇಶಕರಾಗಿದ್ದು, ನಿವೃತ್ತರಾಗಿದ್ದಾರೆ.