​ಇನ್‌ಸ್ಪೆಕ್ಟರ್‌ಗಳ ವರ್ಗಾವಣೆ

Update: 2020-11-25 17:38 GMT

ಮಂಗಳೂರು, ನ.25: ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಕುಸುಮಾಧರ ಕೆ. ಅವರನ್ನು ಮುಲ್ಕಿ ಠಾಣೆಗೆ ವರ್ಗಾಯಿಸಲಾಗಿದೆ.

ಸಿ.ಇ.ಎನ್. ಠಾಣೆಗೆ ವರ್ಗಾವಣೆ ಆದೇಶದಲ್ಲಿರುವ ತಿಮ್ಮಪ್ಪ ನಾಯ್ಕ ಅವರನ್ನು ಮಹಿಳಾ ಠಾಣೆಗೆ, ಬೈಂದೂರು ವೃತ್ತ ನಿರೀಕ್ಷಕ ಸುರೇಶ್ ಜಿ. ನಾಯಕ್ ಅವರನ್ನು ದಕ್ಷಿಣ ಕನ್ನಡ ಸಿ.ಇ.ಎನ್. ಪೊಲೀಸ್ ಠಾಣೆಗೆ ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಬುಧವಾರ ಆದೇಶ ಹೊರಡಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News