ಮುಹಮ್ಮದ್ ಕೆ.

Update: 2020-11-26 05:20 GMT

ಉಳ್ಳಾಲ, ನ.26: ತೊಕ್ಕೊಟ್ಟು ಸಮೀಪದ ಬಬ್ಬುಕಟ್ಟೆ ನಿವಾಸಿ ಮುಹಮ್ಮದ್ ಕೆ.(55) ಇಂದು ಬೆಳಗ್ಗೆ ನಿಧನರಾದರು.

ಸಾಮಾಜಿಕ, ಧಾರ್ಮಿಕ ಸೇವಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿದ್ದ ಮುಹಮ್ಮದ್ ಅವರು, ಸರಳ ಸಜ್ಜನ ವ್ಯಕ್ತಿತ್ವದವರಾಗಿದ್ದರು. ಬಬ್ಬುಕಟ್ಟೆಯ ಹಿರಾ ಶಿಕ್ಷಣ ಸಂಸ್ಥೆಯ ಟ್ರಸ್ಟಿಗಳಲ್ಲಿ ಒಬ್ಬರಾಗಿದ್ದರು.

ಮೃತರು ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರ ಸಹಿತ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ