ಐಎಎಸ್ ಅಧಿಕಾರಿ ಎನ್.ಮಂಜುಶ್ರೀಗೆ ಹೆಚ್ಚುವರಿ ಹೊಣೆಗಾರಿಕೆ

Update: 2020-11-26 17:37 GMT

ಬೆಂಗಳೂರು, ನ.26: ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಆಯುಕ್ತೆ ಎನ್.ಮಂಜುಶ್ರೀ ಅವರನ್ನು ರಾಜ್ಯ ವೈದ್ಯಕೀಯ ಸರಬರಾಜು ನಿಗಮ(ಕೆಎಸ್‍ಎಂಎಸ್‍ಸಿಎಲ್)ದ ವ್ಯವಸ್ಥಾಪಕ ನಿರ್ದೇಶಕಿಯ ಹೆಚ್ಚುವರಿ ಹೊಣೆಗಾರಿಕೆಯನ್ನು ವಹಿಸಿ ರಾಜ್ಯ ಸರಕಾರ ಗುರುವಾರ ಆದೇಶ ಹೊರಡಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News