ನ.30ರಿಂದ ಸಕಾಲ ಸಫ್ತಾಹ ಕಾರ್ಯಕ್ರಮ

Update: 2020-11-27 17:13 GMT

ಉಳ್ಳಾಲ : ಸೋಮೇಶ್ವರ ಪುರಸಭೆಯಲ್ಲಿ ನಗರಾಭಿವೃದ್ಧಿ ಇಲಾಖೆಯ ಆದೇಶದಂತೆ ನ. 30 ರಿಂದ ಡಿ..5 ರವರೆಗೆ ಸಕಾಲ ಸಪ್ತಾಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿರುತ್ತದೆ. ಪುರಸಭಾ ವ್ಯಾಪ್ತಿಯಲ್ಲಿನ ನಾಗರಿಕರು ಸದ್ರಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕಾಗಿ ಪುರಸಭಾ ಆಡಳಿತಾಧಿಕಾರಿ ಹಾಗೂ ಮುಖ್ಯಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News