ಡಿ.1ರಂದು ಶೈಖುನಾ ತಾಜುಲ್ ಉಲಮಾ ಉಳ್ಳಾಲ ತಂಙಳ್ ಅನುಸ್ಮರಣೆ

Update: 2020-11-29 13:58 GMT

ಮಂಗಳೂರು : ಮದನೀಸ್ ಅಸೋಸಿಯೇಷನ್ ಕೇಂದ್ರ ಸಮಿತಿಯ ವತಿಯಿಂದ ಶೈಖುನಾ ತಾಜುಲ್ ಉಲಮಾ ಸಯ್ಯಿದ್ ಅಬ್ದುರ್ರಹ್ಮಾನ್ ಅಲ್-ಬುಖಾರಿ ಉಳ್ಳಾಲ ತಂಙಳ್ 7ನೇ ವರ್ಷದ ಅನುಸ್ಮರಣೆ ಹಾಗೂ ಮದನೀಸ್ ಸದಸ್ಯತ್ವ ಅಭಿಯಾನ ಕಾರ್ಯಕ್ರಮವು ಕೂರತ್ ತಂಙಳ್ ನೇತೃತ್ವದಲ್ಲಿ ಡಿ. 1ರಂದು ಬೆಳಗ್ಗೆ 10ಕ್ಕೆ ಮುಡಿಪು ತಾಜುಲ್ ಉಲಮಾ ಶರೀಅತ್ ಕಾಲೇಜ್ ನಲ್ಲಿ ನಡೆಯಲಿದೆ ಎಂದು ಮದನೀಸ್ ಕೇಂದ್ರ ಸಮಿತಿಯ ಅಧ್ಯಕ್ಷರಾದ ಸಯ್ಯಿದ್ ಅಬೂಬಕರ್ ಸಿದ್ದೀಖ್ ತಂಙಳ್ ತೀರ್ಥಹಳ್ಳಿ ಹಾಗೂ ಪ್ರಧಾನ ಕಾರ್ಯದರ್ಶಿ ಜೆಪ್ಪು ಅಬ್ದುರ್ರಹ್ಮಾನ್ ಮದನಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News