ಇಬ್ಬರು ಕೆಎಎಸ್ ಅಧಿಕಾರಿಗಳ ವರ್ಗಾವಣೆ

Update: 2020-12-02 18:02 GMT

ಬೆಂಗಳೂರು, ಡಿ. 2: ಸಾರ್ವಜನಿಕ ಮತ್ತು ಆಡಳಿತ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಇಬ್ಬರು ಕೆಎಎಸ್ ಅಧಿಕಾರಿಗಳು ತಕ್ಷಣದಿಂದಲೇ ಅವರ ಹೆಸರಿನ ಮುಂದಿನ ಸೂಚಿತ ಸ್ಥಾನಕ್ಕೆ ನಿಯೋಜನೆಗೊಳ್ಳುವಂತೆ ವರ್ಗಾವಣೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಧೀನ ಕಾರ್ಯದರ್ಶಿ ಮಾರುತಿ ಪ್ರಸನ್ನ ಬಿ.ವಿ. ಆದೇಶ ಹೊರಡಿಸಿದ್ದಾರೆ.

ಎಸ್.ಎನ್.ಬಾಲಚಂದ್ರ-ಮುಖ್ಯ ಆಡಳಿತಾಧಿಕಾರಿ ಕಾಲೇಜು ಶಿಕ್ಷಣ ನಿರ್ದೇಶನಾಲಯ ಬೆಂಗಳೂರು ಇಲ್ಲಿಗೆ, ಎಚ್.ಜಿ.ಚಂದ್ರಶೇಖರಯ್ಯ ಸಹಾಯಕ ಆಯಕ್ತ ಐಎಂಎ ವಿಂಗ್ ಸಕ್ಷಮ ಪ್ರಾಧಿಕಾರ ಕಚೇರಿ ಬೆಂಗಳೂರು-ಡಾ.ಬಿ.ಕೆ.ಮಮತಾ ಇವರ ಜಾಗಕ್ಕೆ ಸ್ಥಳ ನಿಯುಕ್ತಿಗೊಳಿಸಲಾಗಿರುವ ಆದೇಶವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News