×
Ad

ಕೆಪಿಸಿಸಿ ಮೀಡಿಯಾ ಪ್ಯಾನಲಿಸ್ಟ್ ‌ಆಗಿ ಅಭಿಷೇಕ್ ಉಳ್ಳಾಲ್ ನೇಮಕ

Update: 2020-12-09 21:13 IST

ಮಂಗಳೂರು, ಡಿ.9: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸಂವಹನ ಮತ್ತು ಮಾಧ್ಯಮ ಸಮಿತಿ ಪ್ಯಾನಲಿಸ್ಟ್ ಆಗಿ ದ.ಕ. ಜಿಲ್ಲಾ ಕಾಂಗ್ರೆಸ್ ವಕ್ತಾರ ಅಭಿಷೇಕ್ ಉಳ್ಳಾಲ್ ನೇಮಕಗೊಂಡಿದ್ದಾರೆ.

ಅಭಿಷೇಕ್ ಉಳ್ಳಾಲ್ ಅವರಿಗೆ ಮಾಧ್ಯಮ ಮತ್ತು ಸಂವಹನ ಕ್ಷೇತ್ರದಲ್ಲಿರುವ ತಿಳುವಳಿಕೆ ಹಾಗೂ ಅನುಭವ ಆಧಾರದಲ್ಲಿ ನೂತನ ಜವಾಬ್ದಾರಿ ಯನ್ನು ನೀಡಿರುವುದಾಗಿ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶಿಸಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News