ದೇವಸ್ಥಾನಗಳಲ್ಲಿ ಉತ್ಸವದ ವೇಳೆ ಹಣ ಸಂಗ್ರಹಿಸುವಂತಿಲ್ಲ: ಮುಜರಾಯಿ ಇಲಾಖೆ

Update: 2020-12-19 14:31 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಡಿ.19: ಅಧಿಸೂಚಿತ ದೇವಸ್ಥಾನಗಳಲ್ಲಿ ಉತ್ಸವದ ವೇಳೆ ಹುಂಡಿ ಮೂಲಕ ಅಥವಾ ಬೇರೆ ರೀತಿಯಲ್ಲಿ ಹಣ ಸಂಗ್ರಹಿಸುವಂತಿಲ್ಲ ಎಂದು ಮುಜರಾಯಿ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ.

ಖಾಸಗಿ ವ್ಯಕ್ತಿಗಳು ಬೇರೆ ರೀತಿಯಲ್ಲಿ ಹಣ ಸಂಗ್ರಹಿಸುವಂತಿಲ್ಲ. ಒಂದು ವೇಳೆ ಹಣ ಸಂಗ್ರಹಿಸುವುದು ಕಂಡು ಬಂದರೆ ಕ್ರಿಮಿನಲ್ ದೂರು ದಾಖಲಿಸಲಾಗುವುದು ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News