×
Ad

ಅಟಲ್ ಜನ್ಮದಿನ: ಯಡಿಯೂರಪ್ಪರಿಂದ ವಾಜಪೇಯಿ ಭಾವಚಿತ್ರಕ್ಕೆ ಪುಷ್ಪನಮನ

Update: 2020-12-25 10:54 IST

ಬೆಂಗಳೂರು, ಡಿ.25: ಮಾಜಿ ಪ್ರಧಾನಿ  ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಕಾವೇರಿಯಲ್ಲಿ ವಾಜಪೇಯಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News