ಉತ್ತಮ ಸಂಶೋಧಕ ಪ್ರಶಸ್ತಿಗೆ ಆಯ್ಕೆ

Update: 2021-01-07 14:23 GMT

ಉಡುಪಿ, ಜ.7: ಬಂಟಕಲ್ ಮಧ್ವ ವಾದಿರಾಜ ತಾಂತ್ರಿಕ ವಿದ್ಯಾಲಯದ ಗಣಕಯಂತ್ರ ವಿಭಾಗದ ಪ್ರಾಧ್ಯಾಪಕ ರಾಮಮೂರ್ತಿ, 2020ರ ಶೈಕ್ಷಣಿಕ ವರ್ಷದಲ್ಲಿ ಐಇಇಇ ಬೆಂಗಳೂರು ವಿಭಾಗದ ಮಿಷನ್ 2020 ಚಾಲೆಂಜ್ ನಲ್ಲಿ ಉತ್ತಮ ಶಿಕ್ಷಕ ಮತ್ತು ಉತತಿಮ ಸಂಶೋಧಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News