×
Ad

ಜ.10 : ಕಾಂಗ್ರೆಸ್‌ನಿಂದ ಅಭಿನಂದನಾ ಸಭೆ

Update: 2021-01-09 20:17 IST

ಉಡುಪಿ, ಜ.9: ಉಡುಪಿ ಬ್ಲಾಕ್ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಿದ ಮತ್ತು ಗೆದ್ದ ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ಜ.10ರ ರವಿವಾರ ಅಪರಾಹ್ನ 3:30ಕ್ಕೆ ಬ್ರಹ್ಮಗಿರಿಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಹಮ್ಮಿ ಕೊಳ್ಳಲಾಗಿದೆ.

ಈ ಸಭೆಯಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್‌ಕುಮಾರ್ ಕೊಡವೂರು ಭಾಗವಹಿಸಲಿದ್ದಾರೆ. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಅಮೀನ್ ಪಡುಕೆರೆ ಸಭೆಯ ಅಧ್ಯಕ್ಷತೆ ವಹಿಸ ಲಿದ್ದಾರೆ ಎಂದು ಬ್ಲಾಕ್ ಪ್ರಧಾನ ಕಾರ್ಯದರ್ಶಿ ಜನಾರ್ದನ ಭಂಡಾ ರ್ಕಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News