ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಪುಣ್ಯ ತಿಥಿ : ಸಿಎಂ ಯಡಿಯೂರಪ್ಪ ಪುಷ್ಪ ನಮನ

Update: 2021-01-11 05:55 GMT

ಬೆಂಗಳೂರು :  ಮಾಜಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ 54 ನೇ ಪುಣ್ಯ ತಿಥಿಯ ಅಂಗವಾಗಿ ಮುಖ್ಯಮಂತ್ರಿ  ಬಿ.ಎಸ್.‌ ಯಡಿಯೂರಪ್ಪ ಅವರು ವಿಧಾನ ಸೌಧದಲ್ಲಿರುವ ಅವರ ಪ್ರತಿಮೆಯ ಬಳಿ ಭಾವಚಿತ್ರಕ್ಕೆ ಇಂದು ಪುಷ್ಪ ನಮನ ಸಲ್ಲಿಸಿದರು.

ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಹಾಗು ಇತರರು ಈ ಸಂದರ್ಭ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News