ಗಣರಾಜ್ಯೋತ್ಸವ ಪರೇಡ್ ಗೆ ಪಾದುವ ಕಾಲೇಜ್ ವಿದ್ಯಾರ್ಥಿನಿ ಅಂಜಲಿ ಆಯ್ಕೆ

Update: 2021-01-18 16:49 GMT

ಮಂಗಳೂರು : ಬೆಂಗಳೂರಿನ ಮಾಣೆಕ್ ಷಾ ಮೈದಾನದಲ್ಲಿ ಜ. 26ರಂದು ನಡೆಯಲಿರುವ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಪಾದುವ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅಂಜಲಿ ಆಯ್ಕೆಯಾಗಿದ್ದಾರೆ.

ಇವರು ದ್ವಿತೀಯ ವಾಣಿಜ್ಯ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News