ಗಣರಾಜ್ಯೋತ್ಸವ ಪರೇಡ್ ಗೆ ಪಾದುವ ಕಾಲೇಜ್ ವಿದ್ಯಾರ್ಥಿನಿ ಅಂಜಲಿ ಆಯ್ಕೆ
Update: 2021-01-18 16:49 GMT
ಮಂಗಳೂರು : ಬೆಂಗಳೂರಿನ ಮಾಣೆಕ್ ಷಾ ಮೈದಾನದಲ್ಲಿ ಜ. 26ರಂದು ನಡೆಯಲಿರುವ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಪಾದುವ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅಂಜಲಿ ಆಯ್ಕೆಯಾಗಿದ್ದಾರೆ.
ಇವರು ದ್ವಿತೀಯ ವಾಣಿಜ್ಯ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.