ಹಿರಿಯ ಸಚಿವರ ಜೊತೆ ಚರ್ಚಿಸಿ ಖಾತೆ ಹಂಚಿಕೆ: ಸಿಎಂ ಯಡಿಯೂರಪ್ಪ

Update: 2021-01-18 17:38 GMT

ಬೆಂಗಳೂರು, ಜ.18: ನೂತನವಾಗಿ ಸಂಪುಟಕ್ಕೆ ಸೇರ್ಪಡೆಯಾಗಿರುವ 7 ಮಂದಿ ಸಚಿವರಿಗೆ ಖಾತೆಗಳನ್ನು ಹಂಚುವ ಹಾಗೂ ಕೆಲವು ಸಚಿವರ ಖಾತೆಗಳನ್ನು ಅದಲು, ಬದಲು ಮಾಡುವ ವಿಚಾರದ ಕುರಿತು ನಾಳೆ ಹಿರಿಯ ಸಚಿವರ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News