ವಿಮಾನ ನಿಲ್ದಾಣ ಸಿಬ್ಬಂದಿ ಮುಂಚೂಣಿ ಕಾರ್ಯಕರ್ತರಲ್ಲ: ಆರೋಗ್ಯ ಇಲಾಖೆ

Update: 2021-01-24 18:04 GMT

ಬೆಂಗಳೂರು, ಜ.24: ಕೋವಿಡ್-19 ಮಾನದಂಡಗಳ ಅನ್ವಯವಿಮಾನ ನಿಲ್ದಾಣದ ಸಿಬ್ಬಂದಿ ಮುಂಚೂಣಿ ಕಾರ್ಯಕರ್ತರಲ್ಲ ಎಂದು ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.

ಆರೋಗ್ಯ ಕಾರ್ಯಕರ್ತರ ಬಳಿಕ ವಿಮಾನಯಾನ ಕ್ಷೇತ್ರದ ಮುಂಚೂಣಿ ಕಾರ್ಮಿಕರಿಗೆ ಆದ್ಯತೆಯ ಮೇರೆಗೆ ಕೋವಿಡ್ ಲಸಿಕೆಯ ನೀಡುವುದಾಗಿ ಆರೋಗ್ಯ ಇಲಾಖೆ ಇತ್ತೀಚಿಗೆ ಆದೇಶವೊಂದನ್ನು ಹೊರಡಿಸಿತ್ತು. ಆದರೆ, ಈ ಸುತ್ತೋಲೆಯನ್ನ ವಾಪಸ್ ಪಡೆದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News