ಕಾಸರಗೋಡು ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ

Update: 2021-01-26 05:48 GMT

ಕಾಸರಗೋಡು : ನಗರಸಭಾ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವದ ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ರಾಜ್ಯ ಕಂದಾಯ ಸಚಿವ ಇ. ಚಂದ್ರಶೇಖರನ್ ಧ್ವಜಾರೋಹಣ ನೆರವೇರಿಸಿದರು.

ಜಿಲ್ಲಾ  ಪೊಲೀಸ್ ವರಿಷ್ಠಾಧಿಕಾರಿ ಡಿ. ಶಿಲ್ಪಾ, ಜಿಲ್ಲಾಧಿಕಾರಿ ಡಾ.ಡಿ. ಸಜಿತ್ ಬಾಬು,  ಸಂಸದ ರಾಜ್ ಮೋಹನ್ ಉಣ್ಣಿ ತ್ತಾನ್, ಶಾಸಕರಾದ ಎನ್ .ಎ  ನೆಲ್ಲಿಕುನ್ನು,  ಕೆ. ಕು೦ಞ ರಾಮನ್, ಎಂ. ರಾಜಗೋಪಾಲ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ  ಬೇಬಿ ಬಾಲಕೃಷ್ಣನ್, ನೀಲೇಶ್ವರ ಬ್ಲಾಕ್ ಪಂಚಾಯತ್ ಅಧ್ಯಕ್ಷ ಮಾಧವನ್ ಅಣಿಯರ, ಕಾಸರಗೋಡು ಬ್ಲಾಕ್ ಪಂಚಾಯತ್ ಅಧ್ಯಕ್ಷೆ  ಸಿ. ಸೈಮಾ ಚೆಂಗಳ, ಚೆಂಗಳ ಗ್ರಾಮ ಪಂಚಾಯತ್ ಅಧ್ಯಕ್ಷ  ಬದರ್ ಬದ್ರಿಯಾ,  ಜಿಲ್ಲಾ ಹೆಚ್ಚುವರಿ ದಂಡನಾಧಿಕಾರಿ  ಡಿ.ಆರ್ ಮೇಘಶ್ರೀ ಹಾಗೂ ಇತರ ಅಧಿಕಾರಿಗಳು, ಜನಪ್ರತಿನಿಧಿಗಳು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News