ಕ್ವಾರಿಗಳಲ್ಲಿ ಸ್ಪೋಟಕ ದಾಸ್ತಾನು: ವರದಿ ನೀಡಲು ಎಡಿಸಿ ಸೂಚನೆ

Update: 2021-01-27 15:11 GMT

ಉಡುಪಿ, ಜ.27: ಉಡುಪಿ ಜಿಲ್ಲೆಯ ವಿವಿಧ ಕ್ವಾರಿಗಳಲ್ಲಿ ಅಕ್ರಮವಾಗಿ, ಅನುಮತಿ ಪಡೆಯದೇ ಸ್ಪೋಟಕಗಳನ್ನು ದಾಸ್ತಾನು ಮಾಡಿರುವ ಕುರಿತಂತೆ ಪರಿಶೀಲನೆ ನಡೆಸಿ, ವರದಿ ನೀಡುವಂತೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಸೂಚನೆ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News