ರೈತರನ್ನು ಭಯೋತ್ಪಾದಕರೆಂದು ಬಿಂಬಿಸದಂತೆ ಮಾಧ್ಯಮ, ಕೇಂದ್ರಕ್ಕೆ ಸೂಚಿಸಿ: ಸುಪ್ರೀಂಕೋರ್ಟ್ ಗೆ ಅರ್ಜಿ

Update: 2021-01-27 17:36 GMT

ಹೊಸದಿಲ್ಲಿ: ದಿಲ್ಲಿಯಲ್ಲಿ ಗಣರಾಜ್ಯೋತ್ಸವ ದಿನ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿ ಸಾಕ್ಷ್ಯಾಧಾರವಿಲ್ಲದೆ ರೈತರನ್ನು ‘ಭಯೋತ್ಪಾದಕರು’ ಎಂಬಂತೆ ಬಿಂಬಿಸುವ ಸಂಚು ನಡೆಯುತ್ತಿದೆ ಎಂದು ರೈತ ಸಂಘಟನೆಗಳು ಆರೋಪಿಸಿವೆ.

ರೈತರನ್ನು “ಭಯೋತ್ಪಾದಕರು’ಎಂದು ಬಿಂಬಿಸದಂತೆ ಕೇಂದ್ರ ಸರಕಾರಕ್ಕೆ ಹಾಗೂ ಮಾಧ್ಯಮಗಳಿಗೆ ನಿರ್ದೇಶನ ನೀಡಬೇಕು ಹಾಗೂ ಸುಪ್ರೀಂಕೋರ್ಟ್ ನ ನಿವೃತ್ತ ನ್ಯಾಯಾಧೀಶರೊಬ್ಬರ ನೇತೃತ್ವದಲ್ಲಿ ಆಯೋಗ ರಚಿಸಿ ಹಿಂಸಾಚಾರದ ಬಗ್ಗೆ ತನಿಖೆ ನಡೆಸಬೇಕು ಎಂದು ಕೋರಿ ಸುಪ್ರೀಂಕೋರ್ಟ್ ನಲ್ಲಿ ಬುಧವಾರ ಎರಡು ಅರ್ಜಿಗಳು ಸಲ್ಲಿಕೆಯಾಗಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News