ಹೊಳೆಗೆ ಹಾರಿ ಆತ್ಮಹತ್ಯೆ

Update: 2021-02-01 14:59 GMT

ಕುಂದಾಪುರ, ಫೆ.1: ಮಕ್ಕಳಾಗಲಿಲ್ಲ ಎಂಬ ಕಾರಣಕ್ಕೆ ಹಾಗೂ ಗಂಡ ಮೃತಪಟ್ಟ ಬಳಿಕ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ವಡೇರಹೋಬಳಿ ಗ್ರಾಮದ ಕಲ್ಲಾಗರ ನಿವಾಸಿ ಶಾರದಾ(57) ಎಂಬವರು ಜ.30ರಂದು ರಾತ್ರಿ ವೇಳೆ ಪಂಚಗಂಗಾವಳಿ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿ ದ್ದಾರೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News