ಆತ್ಮಹತ್ಯೆ

Update: 2021-02-03 16:17 GMT

ಹಿರಿಯಡ್ಕ, ಫೆ.3: ಅನಾರೋಗ್ಯದಿಂದ ಬಳಲುತ್ತಿದ್ದ ಜಯರಾಮ(45) ಎಂಬವರು ಜ.31ರ ಬೆಳಗ್ಗೆಯಿಂದ ಫೆ.2ರ ಮಧ್ಯಾಹ್ನದ ಮಧ್ಯಾವಧಿಯಲ್ಲಿ ಕೊಂಡಾಡಿ ಭಜನಕಟ್ಟೆಯ ಬಳಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ.

ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖ ಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News