2019ನೇ ಸಾಲಿನ ಮುಖ್ಯಮಂತ್ರಿ ಪದಕ ಸ್ವೀಕರಿಸಿದ ತನ್ವೀರ್ ಅಹ್ಮದ್

Update: 2021-02-09 15:16 GMT

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿನ ಶ್ಲಾಘನೀಯ ಸೇವೆಗಾಗಿ ಸಿಐಡಿ ವಿಭಾಗದಲ್ಲಿ ಇನ್‍ಸ್ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಎನ್.ತನ್ವೀರ್ ಅಹ್ಮದ್ ಅವರು 2019ನೆ ಸಾಲಿನ ಮುಖ್ಯಮಂತ್ರಿ ಪದಕ ಸ್ವೀಕರಿಸಿದರು.

ಸೋಮವಾರ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪದಕ ಪ್ರದಾನ ಮಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News