ಆತ್ಮಹತ್ಯೆ

Update: 2021-02-19 14:54 GMT

ಹಿರಿಯಡ್ಕ, ಫೆ.19: ಕೌಟುಂಬಿಕ ಸಮಸ್ಯೆಯಿಂದ ಮಾನಸಿಕವಾಗಿ ನೊಂದ ಪೆರ್ಡೂರು ಗ್ರಾಮದ ಗುಂಡ್ಯಡ್ಕ ನಿವಾಸಿ ಸುಬ್ಬಣ್ಣ ಪ್ರಭು(60) ಎಂಬವರು ಫೆ.17ರಂದು ಬೆಳಗ್ಗೆಯಿಂದ ಫೆ.19ರಂದು ಬೆಳಗ್ಗಿನ ಮಧ್ಯಾವಧಿಯಲ್ಲಿ ಮನೆಯ ಎದುರಿನ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿ ದ್ದಾರೆ.

ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News