ಆ್ಯಪ್ ಮೂಲಕ ಮಾಹಿತಿ ಸಂಗ್ರಹ ಕಾರ್ಯಕ್ಕೆ ಚಾಲನೆ

Update: 2021-02-19 17:04 GMT

ಉಳ್ಳಾಲ : ಕರ್ನಾಟಕ ಸರಕಾರದಿಂದ ನಿರ್ದೇಶನ ಮೇರೆಗೆ  2020-2021ನೇ ಸಾಲಿನಲ್ಲಿ ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಗುರುತಿಸಿ ಶಾಲೆಗೆ ಹಾಜರುಪಡಿಸಲು ಸ್ಥಳೀಯ ಸಂಸ್ಥೆಗಳಿಗೆ ಉಳ್ಳಾಲ ನಗರಸಭಾ ಸಿಬ್ಬಂದಿಗಳು ಈಗಾಗಲೇ ಮನೆ ಮನೆಗೆ ತೆರಳಿ ಆ್ಯಪ್ ಮೂಲಕ ಮಾಹಿತಿ ಸಂಗ್ರಹ ಕಾರ್ಯಕ್ಕೆ ಚಾಲನೆ ನೀಡಿದೆ.

ಈ ಸಂದರ್ಭದಲ್ಲಿ ಸಂಬಂಧಿಸಿದ ದಾಖಲೆಗಳನ್ನು ನೀಡುವುದರ ಮೂಲಕ ನಗರಸಭಾ ಸಿಬ್ಬಂದಿಗಳೊಂದಿಗೆ ಈ ಸಮೀಕ್ಷೆಯಲ್ಲಿ ಪಾಲ್ಗೊಂಡು ಸಹಕರಿಸಬೇಕಾಗಿ ನಗರಸಭಾ ಪೌರಾಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News