ಅಬ್ದುಲ್ ಖಾದರ್
Update: 2021-02-23 14:29 GMT
ಕಾಪು, ಫೆ.23: ಕೊಪ್ಪಲಂಗಡಿ ನಿವಾಸಿ ಅಬ್ದುಲ್ ಖಾದರ್(67) ಅಲ್ಪ ಕಾಲದ ಅಸೌಖ್ಯದಿಂದ ಇತ್ತೀಚೆಗೆ ಸ್ವಗೃಹದಲ್ಲಿ ನಿಧನರಾದರು.
ಕಾಪು ಶಾಸಕ ಲಾಲಾಜಿ ಆರ್.ಮೆಂಡನ್ ಸಹಿತ ಹಲವು ಸಾಮಾಜಿಕ, ರಾಜಕೀಯ ಹಾಗೂ ಧಾರ್ಮಿಕ ನಾಯಕರು ಮೃತರ ಅಂತಿಮ ದರ್ಶನ ಪಡೆದು ಸಂತಾಪ ಸೂಚಿಸಿದ್ದಾರೆ.
ಮೃತರು ಪತ್ನಿ, ಆರು ಪುತ್ರರು ಹಾಗೂ ಇಬ್ಬರು ಪುತ್ರಿಯರು ಮತ್ತು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.