ಆತ್ಮಹತ್ಯೆ

Update: 2021-02-26 16:22 GMT

ಕಾರ್ಕಳ, ಫೆ.26: ಅನಾರೋಗ್ಯದಿಂದ ಬಳಲುತ್ತಿದ್ದ ಕುಕ್ಕುಂದೂರು ಗ್ರಾಮದ ಕುಪ್ಪಬೆಟ್ಟು ನಿವಾಸಿ ತಂಗಸ್ವಾಮಿ (54) ಎಂಬವರು ಜೀವನದಲ್ಲಿ ಜಿಗುಪ್ಸೆ ಹೊಂದಿ ಇಂದು ಬೆಳಗ್ಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News