ಆತ್ಮಹತ್ಯೆ

Update: 2021-03-01 16:36 GMT

ಕಾರ್ಕಳ, ಮಾ.1: ಪಾರ್ಶ್ವವಾಯು ಖಾಯಿಲೆಯಿಂದ ಬಳಲುತ್ತಿದ್ದ ಸಾಣೂರು ಗ್ರಾಮದ ಇಂದಿರಾನಗರದ ಸುಂದರಿ ಎಂಬವರ ಮಗ ಪ್ರಕಾಶ(40) ಎಂಬವರು ಜೀವನದಲ್ಲಿ ಜುಗುಪ್ಸೆಗೊಂಡು ಫೆ.27ರಂದು ಸಂಜೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿ ದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News