ಆತ್ಮಹತ್ಯೆ

Update: 2021-03-09 15:19 GMT

ಶಂಕರನಾರಾಯಣ, ಮಾ.9: ವೈಯಕ್ತಿಕ ಕಾರಣದಿಂದ ಜೀವನದಲ್ಲಿ ಜಿಗುಪ್ಸೆ ಗೊಂಡ ಯಡಮೊಗೆ ಗ್ರಾಮದ ಕುಂಡ್ಲುಮನೆ ನಿವಾಸಿ ಜಲಜ(52) ಎಂಬವರು ಮಾ.8ರಂದು ಬೆಳಗ್ಗೆ ಮನೆಯ ಸಮೀಪದ ಹಾಡಿಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News