×
Ad

ಉಳ್ಳಾಲ: ಮಾ. 12ರಂದು ಯುನಿವೆಫ್ ನಿಂದ 'ಯುವಕರ ಸಮಾಗಮ'

Update: 2021-03-11 20:22 IST

ಮಂಗಳೂರು : ಯುನಿವೆಫ್ ಕರ್ನಾಟಕ ಉಳ್ಳಾಲ ಶಾಖೆಯ ವತಿಯಿಂದ  ಮಾ.12ರ ಸಂಜೆ 7 ಗಂಟೆಗೆ ಉಳ್ಳಾಲ ನಗರಸಭೆ ಕಚೇರಿ ಬಳಿ ಇರುವ ಸಮುದಾಯ ಭವನದಲ್ಲಿ "ಯುವಕರ ಸಮಾಗಮ" ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಈ‌ ಕಾರ್ಯಕ್ರಮದಲ್ಲಿ "ಮುಸ್ಲಿಂ ಸಮುದಾಯ-ಭೂತ, ವರ್ತಮಾನ ಮತ್ತು ಭವಿಷ್ಯ" ಎಂಬ ವಿಷಯದಲ್ಲಿ ಯುನಿವೆಫ್ ಅಧ್ಯಕ್ಷ ರಫೀಉದ್ದೀನ್ ಕುದ್ರೋಳಿ ಸಂವಾದ ನಡೆಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

ಹೆಚ್ಚಿನ ವಿವರಗಳಿಗೆ ಮೊ. 9886060530 ನ್ನು ಸಂಪರ್ಕಿಸಬಹುದು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News