ಮಾ. 22ರಂದು ಎಸ್ವೈಎಸ್ ಉಳ್ಳಾಲ ಸೆಂಟರ್ ವತಿಯಿಂದ ವಿಶೇಷ ಸಮಾವೇಶ

Update: 2021-03-20 15:28 GMT

ಉಳ್ಳಾಲ: ಎಸ್ ವೈ ಎಸ್ ಉಳ್ಳಾಲ ಸೆಂಟರ್ ವತಿಯಿಂದ  "ಶೈತಾನನ ಹೆಜ್ಜೆಗಳನ್ನು ಅನುಸರಿಸಬೇಡಿ"  ಇಜ್ ತಿನಾಬ್ - 90 ಎಂಬ ವಿಶೇಷ ಸಮಾವೇಶ ಕಾರ್ಯಕ್ರಮವು ಮಾ. 22ರಂದು ಮಗ್ರಿಬ್ ನಮಾಝ್ ಬಳಿಕ ತೊಕ್ಕೋಟು  ಕ್ಲಿಕ್ ಹಾಲ್ ನಲ್ಲಿ ನಡೆಯಲಿದೆ.

ಕೇರಳ ಮುಸ್ಲಿಂ ಜಮಾಅತ್ ಉಪಾಧ್ಯಕ್ಷರಾದ ವಡಶ್ಶೇರಿ ಹಸನ್ ಮುಸ್ಲಿಯಾರ್ ಉಪನ್ಯಾಸ ನೀಡಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News