ಸುಳ್ಯ: ಕಾಡಾನೆ ದಾಳಿಗೆ ವೃದ್ಧ ಬಲಿ

Update: 2021-04-07 14:38 GMT

ಸುಳ್ಯ: ಕಾಡಾನೆ ದಾಳಿಗೆ ಒಳಗಾಗಿ ವ್ಯಕ್ತಿಯೋರ್ವರು ಸಾವನಪ್ಪಿದ ಘಟನೆ ಕಲ್ಮಕಾರಿನಿಂದ ವರದಿಯಾಗಿದೆ.

ಕಲ್ಮಕಾರಿನ ಮೆಂಟೆಕಜೆ ಶಿವರಾಮ ಗೌಡ (80) ಮೃತರು. 

ಅವರು ನೀರಿನ ಪೈಪ್ ಸರಿ ಮಾಡಲೆಂದು ಮನೆಯ ಹೊರಗೆ ಬಂದ  ಸಂದರ್ಭದಲ್ಲಿ ಕಾಡಾನೆ ದಾಳಿ ನಡೆಸಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News