×
Ad

ನಾಪತ್ತೆ

Update: 2021-04-08 22:34 IST

ಉಡುಪಿ, ಎ.8: ನಗರದ ಲಕ್ಷ್ಮೀ ನಾರಾಯಣ ಅಪಾರ್ಟ್ಮೆಂಟ್‌ನಲ್ಲಿ ಒಬ್ಬರೇ ವಾಸವಾಗಿದ್ದ ರಮಾನಾಥ ನಾಯಕ್(57) ಎಂಬವರು ಮಾ.24 ರಂದು ಮಧ್ಯಾಹ್ನ ಗೋವಾ ಹೋಗುವುದಾಗಿ ನೆರೆಮನೆಯವರಲ್ಲಿ ಹೇಳಿದವರು ನಾಪತ್ತೆಯಾಗಿದ್ದಾರೆ.

ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News