ಬಂಟ್ವಾಳ: ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ

Update: 2021-04-15 14:46 GMT

ಬಂಟ್ವಾಳ, ಎ.15: ತಾಲೂಕಿನ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಕಳ್ಳಿಗೆ, ಸಜಿಪಮೂಡ, ಬಾಳೆಪುಣಿ, ತುಂಬೆ, ಕುರ್ನಾಡು, ಪಜೀರು, ಸಜಿಪಪಡು, ಪಂಜಿಕಲ್ಲು, ಗೋಳ್ತಮಜಲು ಗ್ರಾಪಂಗಳಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ವಿಕಲಚೇತನರು ಅರ್ಜಿ ಸಲ್ಲಿಸಲು ಎ.30 ಕೊನೆಯ ದಿನವಾಗಿದೆ. ಅರ್ಜಿ ನಮೂನೆ ಹಾಗೂ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾ ಕಚೇರಿ, ಕೈಕುಂಜೆ ಬಿ.ಸಿ ರೋಡ್ (ದೂ.ಸಂ: 08255-238080)ನ್ನು ಸಂಪರ್ಕಿಸಬಹುದು ಎಂದು ಬಂಟ್ವಾಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಯ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News