ರಾಜ್ಯ ಸರಕಾರದ ಹೊಸ ಮಾರ್ಗಸೂಚಿ ಎ.21ರ ರಾತ್ರಿ 9 ಗಂಟೆಯಿಂದ ಅನ್ವಯ

Update: 2021-04-20 17:39 GMT

ಮಂಗಳೂರು, ಎ.20: ಕೋವಿಡ್ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ರಾಜ್ಯ ಸರಕಾರವು ಹೊರಡಿಸಿರುವ ಮಾರ್ಗಸೂಚಿಯು ಎ.21(ಬುಧವಾರ)ರಂದು ರಾತ್ರಿ 9 ಗಂಟೆಯಿಂದ ಮೇ.4ರಂದು ಬೆಳಗ್ಗೆ 6 ಗಂಟೆಯವರೆಗೆ ಅನ್ವಯವಾಗಲಿದೆ.

'ಬುಧವಾರ (ಎ.21) ರಾತ್ರಿ 9 ಗಂಟೆಯ ಬಳಿಕ ಎಲ್ಲಾ ಧಾರ್ಮಿಕ ಕೇಂದ್ರಗಳು ಬಂದ್ ಆಗಲಿದೆ. ನಾಳೆ ಬೆಳಗ್ಗೆ ಧಾರ್ಮಿಕ ಕೇಂದ್ರಗಳಿಗೆ ಯಾವುದೇ ನಿರ್ಬಂಧ ಇರುವುದಿಲ್ಲ ಎಂದು ದ.ಕ ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News