ಕೋವಿಡ್ ಸೋಂಕಿತರ ಮೃತದೇಹಗಳನ್ನು ದಹಿಸಲು ಸರಕಾರಿ ಜಮೀನು: ಆರ್.ಅಶೋಕ್

Update: 2021-04-20 19:32 GMT

ಬೆಂಗಳೂರು, ಎ.20: ಬೃಹತ್  ಬೆಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ರಾಜ್ಯದಲ್ಲಿರುವ ಇತರೆ ಮಹಾನಗರ ಪಾಲಿಕೆಗಳ ವ್ಯಾಪ್ತಿಯಿಂದ 1-2 ಕಿ.ಮೀ ದೂರದಲ್ಲಿ ಕೋವಿಡ್ ಮೃತದೇಹಗಳನ್ನು ದಹಿಸುವುದಕ್ಕಾಗಿ ತಾತ್ಕಾಲಿಕವಾಗಿ ಸರಕಾರಿ ಜಮೀನುಗಳನ್ನು ಒದಗಿಸುವಂತೆ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ಕಂದಾಯ ಸಚಿವ ಆರ್.ಅಶೋಕ್ ಆದೇಶ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News