ನೇಣು ಬಿಗಿದು ಆತ್ಮಹತ್ಯೆ
Update: 2021-04-22 15:21 GMT
ಬ್ರಹ್ಮಾವರ, ಎ.22: ವಿಪರೀತ ಮದ್ಯ ಸೇವಿಸುವ ಚಟ ಹೊಂದಿದ್ದ ಬಾರಕೂರು ಹೊಸಾಳ ಗ್ರಾಮದ ಗುರುರಾಜ್ ರಾವ್ (47) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಇಂದು ಬೆಳಗಿನ ಜಾವ ಮನೆಯ ಬಳಿ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.