ನೇಣು ಬಿಗಿದು ಆತ್ಮಹತ್ಯೆ

Update: 2021-04-22 15:21 GMT

ಬ್ರಹ್ಮಾವರ, ಎ.22: ವಿಪರೀತ ಮದ್ಯ ಸೇವಿಸುವ ಚಟ ಹೊಂದಿದ್ದ ಬಾರಕೂರು ಹೊಸಾಳ ಗ್ರಾಮದ ಗುರುರಾಜ್ ರಾವ್ (47) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಇಂದು ಬೆಳಗಿನ ಜಾವ ಮನೆಯ ಬಳಿ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News