×
Ad

ಆತ್ಮಹತ್ಯೆ

Update: 2021-04-23 20:55 IST

ಕಾರ್ಕಳ, ಎ.23: ಮಾನಸಿಕ ಹಾಗೂ ಅಸ್ತಮಾ ಖಾಯಿಲೆಯಿಂದ ಬಳಲುತ್ತಿದ್ದ ಇರ್ವತ್ತೂರು ಹೊಸಮಾರು ನಿವಾಸಿ ಸಂತೋಷ್ ಆಚಾರಿ (35) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಎ.22ರಂದು ರಾತ್ರಿ ಮನೆಯ ಬಳಿಯ ಹಾಡಿಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News