×
Ad

ಮನೆಯಲ್ಲೇ ಇರಿ, ತುರ್ತು ಪರಿಸ್ಥಿತಿ ಇದ್ದಲ್ಲಿ ಮಾತ್ರ ಹೊರಗೆ ಬನ್ನಿ: ಸಿಎಂ ಯಡಿಯೂರಪ್ಪ ಮನವಿ

Update: 2021-04-28 18:18 IST

ಬೆಂಗಳೂರು, ಎ.28: ಆತ್ಮೀಯ ನಾಗರಿಕ ಬಂಧುಗಳೇ, ಕೊರೋನ ಹರಡುವಿಕೆ ನಿಯಂತ್ರಣಕ್ಕಾಗಿ 2 ವಾರಗಳ ಕಟ್ಟುನಿಟ್ಟಿನ ನಿರ್ಬಂಧ ಪ್ರಾರಂಭವಾಗಿದೆ. ಎಲ್ಲರಲ್ಲೂ ನನ್ನ ಕಳಕಳಿಯ ಮನವಿಯೆಂದರೆ, ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸಿ, ಸರಕಾರದೊಂದಿಗೆ ಸಹಕರಿಸಿ, ಮನೆಯಲ್ಲೇ ಇರಿ, ತುರ್ತು ಪರಿಸ್ಥಿತಿ ಇದ್ದಲ್ಲಿ ಮಾತ್ರ ಹೊರಗೆ ಬನ್ನಿ. ನಾವೆಲ್ಲರೂ ಒಂದಾಗಿ ಕೊರೋನ ಮಣಿಸೋಣ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News