ಎಸ್ಸೆಸ್ಸೆಫ್ ಸುರತ್ಕಲ್ ಡಿವಿಷನ್‌ನಿಂದ ‘ಗೈಡ್-2021’ ಆನ್‌ಲೈನ್ ಲೀಡರ್ಸ್‌ ತರಬೇತಿ

Update: 2021-06-02 16:43 GMT

ಸುರತ್ಕಲ್, ಜೂ. 2: ಎಸ್ಸೆಸ್ಸೆಫ್ ಸುರತ್ಕಲ್ ಡಿವಿಷನ್ ವತಿಯಿಂದ ಮೇ 24 ರಿಂದ 31ರ ತನಕ ‘ಗೈಡ್-2021’ ಆನ್‌ಲೈನ್ ತರಗತಿಯು ಡಿವಿಷನ್ ಅಧ್ಯಕ್ಷ ಹನೀಫ್ ಅಹ್ಸನಿ ಕಾಮಿಲ್ ಸಖಾಫಿ ಶೇಡಿಗುರಿ ಅವರ ನೇತೃತ್ವದಲ್ಲಿ ನಡೆಯಿತು.

ಸಂಪನ್ಮೂಲ ವ್ಯಕ್ತಿಗಳಾಗಿ ಎಸ್‌ವೈಎಸ್ ಕರ್ನಾಟಕ ರಾಜ್ಯ ಸಾಂತ್ವನ ವಿಭಾಗದ ಅಧ್ಯಕ್ಷ ಜಿ.ಎಂ. ಮುಹಮ್ಮದ್ ಕಾಮಿಲ್ ಸಖಾಫಿ, ಎಸ್‌ವೈಎಸ್ ಕೋಝಿಕ್ಕೋಡ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಕಲಾಂ ಮಾಸ್ಟರ್ ಮಾವೂರು, ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಫೈನಾನ್ಸ್ ಸೆಕ್ರೆಟರಿ ಹಾಫಿಲ್ ಸುಫ್ಯಾನ್ ಸಖಾಫಿ ಕಾವಳಕಟ್ಟೆ, ಲೇಖಕ ಎ.ಕೆ. ನಂದಾವರ, ಡಾ.ಬಿ.ಎಂ. ಮುಹ್ಸಿನ್ ಮಾಸ್ಟರ್ ಕೇರಳ, ಎಸ್ಸೆಸ್ಸೆಫ್ ಕಣ್ಣೂರು ಜಿಲ್ಲಾಧ್ಯಕ್ಷ ಅನಸ್ ಅಮಾನಿ ಪುಷ್ಪಗಿರಿ, ಎಸ್ಸೆಸ್ಸೆಫ್ ದ.ಕ. ಜಿಲ್ಲಾ ವೆಸ್ಟ್ ದಅ್ವಾ ಕನ್ವೀನರ್ ಉಮರುಲ್ ಫಾರೂಕ್ ಸಖಾಫಿ ಕಾಟಿಪಳ್ಳ, ಎಸ್ಸೆಸ್ಸೆಫ್ ಕೇರಳ ರಾಜ್ಯ ಮಾಜಿ ಅಧ್ಯಕ್ಷ ಸಿ.ಕೆ ರಾಶೀದ್ ಬುಖಾರಿ ಭಾಗವಹಿಸಿದ್ದರು.

ಅತಿಥಿಗಳಾಗಿ ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯಾಧ್ಯಕ್ಷ ಅಬ್ದುಲ್ ಲತೀಫ್ ಸಅದಿ ಶಿವಮೊಗ್ಗ, ಎಸ್‌ಇಡಿಸಿ ರಾಜ್ಯಾಧ್ಯಕ್ಷ ಕೆ.ಕೆ. ಕಾಮಿಲ್ ಸಖಾಫಿ ಸುರಿಬೈಲ್, ಎಸ್ಸೆಸ್ಸೆಫ್ ದ.ಕ ವೆಸ್ಟ್ ಜಿಲ್ಲಾಧ್ಯಕ್ಷ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ ಉಳ್ಳಾಲ, ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಹುಸೈನ್ ಸಅದಿ ಹೊಸ್ಮಾರ್, ಎಸ್ಸೆಸ್ಸೆಫ್ ಸುರತ್ಕಲ್ ಡಿವಿಷನ್ ಉಸ್ತುವಾರಿ ನವಾಝ್ ಸಖಾಫಿ ಅಡ್ಯಾರ್ ಪದವು, ಎಸ್.ವೈ.ಎಸ್ ಕೃಷ್ಣಾಪುರ ಸೆಂಟರ್ ಅಧ್ಯಕ್ಷ ಹಬೀಬ್ರುಹ್ಮಾನ್ ಸಖಾಫಿ ಕಾಟಿಪಳ್ಳ, ಎಸ್‌ವೈಎಸ್ ಸುರತ್ಕಲ್ ಸೆಂಟರ್ ಅಧ್ಯಕ್ಷ ಅಬ್ದುಲ್ಲತೀಫ್ ಸಖಾಫಿ ಕಿನ್ನಿಗೋಳಿ, ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಮಾಜಿ ಕಾರ್ಯದರ್ಶಿ ಅಬ್ದುರ್ರಹ್ಮಾನ್ ಹಾಜಿ ಕೃಷ್ಣಾಪುರ, ಎಸ್ಸೆಸ್ಸೆಫ್ ದ.ಕ. ವೆಸ್ಟ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೈದರ್ ಆಲಿ ಕಾಟಿಪಳ್ಳ, ಎಸ್ಸೆಸ್ಸೆಫ್ ದ.ಕ. ವೆಸ್ಟ್ ಜಿಲ್ಲೆ ದಅ್ವಾ ಕಾರ್ಯದರ್ಶಿ ಆರೀಫ್ ಝುಹುರಿ ಮುಕ್ಕ ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News