ಸಕಲ ಸರಕಾರಿ ಗೌರವಗಳೊಂದಿಗೆ ಡಾ.ಸಿದ್ದಲಿಂಗಯ್ಯ ಅಂತ್ಯಕ್ರಿಯೆ ನಡೆಸಲು ಸರಕಾರ ಆದೇಶ

Update: 2021-06-11 17:51 GMT

ಬೆಂಗಳೂರು, ಜೂ.11: ಕೋವಿಡ್​ ಸೋಂಕಿನಿಂದ ಮೃತಪಟ್ಟ ಕವಿ, ಸಾಹಿತಿ ಡಾ.ಸಿದ್ದಲಿಂಗಯ್ಯ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲು ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಸುರಕ್ಷಿತ ಅಂತರ ಕಾಪಾಡಿಕೊಂಡು, ಕನಿಷ್ಠ ಪೊಲೀಸ್​ ಸಿಬ್ಬಂದಿಗಳನ್ನು ನಿಯೋಜಿಸಿ, ಕೋವಿಡ್​ ಮಾರ್ಗಸೂಚಿ ಪಾಲಿಸಿ ಮೃತರ ಅಂತ್ಯಕ್ರಿಯೆ ನೆರೆವೇರಿಸುವಂತೆ ಸರ್ಕಾರ ಆದೇಶಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News