ಶುಕ್ರ ಖಾರ್ವಿ

Update: 2021-06-15 15:39 GMT

ಕುಂದಾಪುರ, ಜೂ.15: ಕಿರಿಮಂಜೇಶ್ವರ ಗ್ರಾಮದ ಕೊಡೇರಿ ನಿವಾಸಿ ಶುಕ್ರ ಖಾರ್ವಿ ಏಗೈನ್‌ಮನೆ(60) ಅಲ್ಪಕಾಲದ ಅಸೌಖ್ಯದಿಂದ ಜೂ.14ರಂದು ಕೋಟೇಶ್ವರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

 ಮೀನುಗಾರರ ಮುಖಂಡರಾಗಿದ್ದ ಇವರು, ಧಾರ್ಮಿಕ ಚಟುವಟಿಕೆಗಳಲ್ಲಿ ಮುಂಚೂಣಿಯಲ್ಲಿದ್ದರು. ಮೃತರು ಪತ್ನಿ, ಓರ್ವ ಪುತ್ರ, ಮೂವರು ಪುತ್ರಿ ಯರನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ