ಚಿಕ್ಕಮಗಳೂರು ಜಿಲ್ಲೆಯ 2 ವರ್ಷದ ಮಗು ಕೋವಿಡ್‌ಗೆ ಬಲಿ

Update: 2021-06-21 16:12 GMT
ಸಾಂದರ್ಭಿಕ ಚಿತ್ರ

ಮಣಿಪಾಲ: ಅಪರೂಪದ ಘಟನೆಯೊಂದರಲ್ಲಿ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿಯ ಎರಡೂವರೆ ವರ್ಷ ಪ್ರಾಯದ ಗಂಡು ಮಗು ರವಿವಾರ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಕೋವಿಡ್‌ಗೆ ಬಲಿಯಾಗಿದೆ.

ತೀವ್ರವಾದ ಉಸಿರಾಟದ ತೊಂದರೆಗಾಗಿ ಈ ಮಗುವನ್ನು ಜೂ.17ರಂದು ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಗುವಿನ ಕೋವಿಡ್ ಪರೀಕ್ಷೆ ಪಾಸಿಟಿವ್ ಬಂದಿದ್ದು, ಚಿಕಿತ್ಸೆಯ ಹೊರತಾಗಿಯೂ ಮಗು ನಿನ್ನೆ ಮೃತಪಟ್ಟಿದೆ ಎಂದು ಡಿಎಚ್‌ಓ ಡಾ. ನಾಗಭೂಷಣ ಉಡುಪ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News